April 2, 2025
ಗ್ರಾಮಾಂತರ ಸುದ್ದಿ

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ


ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ವತಿಯಿಂದ ದಿವಂಗತ ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಮೇ.18 ರಂದು ಸಂಜೆ ಸಂತಾಪ ಸಲ್ಲಿಸುವ ಪೂರ್ವಭಾವಿ ಸಭೆ ಮೇ.11 ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ವಠಾರದಲ್ಲಿ ನಡೆಯಿತು.
ಕಳಿಯ ಗ್ರಾಮದ ಪಂಚಾಯತ್ ಹಾಲಿ ಅಧ್ಯಕ್ಷರು,ಸದಸ್ಯರು,ಮಾಜಿ ಅಧ್ಯಕ್ಷರು,ಸದಸ್ಯರು, ಕಳಿಯ ಸಿ.ಎ. ಬ್ಯಾಂಕ್ ಅಧ್ಯಕ್ಷರು,ನಿರ್ದೇಶಕರು,ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು,ನಿರ್ದೇಶಕರು, ವಿವಿಧ ಸಂಘ,ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.

Related posts

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!