July 23, 2026
ಗ್ರಾಮಾಂತರ ಸುದ್ದಿ

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ


ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ವತಿಯಿಂದ ದಿವಂಗತ ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಮೇ.18 ರಂದು ಸಂಜೆ ಸಂತಾಪ ಸಲ್ಲಿಸುವ ಪೂರ್ವಭಾವಿ ಸಭೆ ಮೇ.11 ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ವಠಾರದಲ್ಲಿ ನಡೆಯಿತು.
ಕಳಿಯ ಗ್ರಾಮದ ಪಂಚಾಯತ್ ಹಾಲಿ ಅಧ್ಯಕ್ಷರು,ಸದಸ್ಯರು,ಮಾಜಿ ಅಧ್ಯಕ್ಷರು,ಸದಸ್ಯರು, ಕಳಿಯ ಸಿ.ಎ. ಬ್ಯಾಂಕ್ ಅಧ್ಯಕ್ಷರು,ನಿರ್ದೇಶಕರು,ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು,ನಿರ್ದೇಶಕರು, ವಿವಿಧ ಸಂಘ,ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.

Related posts

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya
error: Content is protected !!