24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಕಾರ್ಯತ್ತಡ್ಕ ಇಲ್ಲಿ ಹತ್ತನೆಯ ತರಗತಿಯಲ್ಲಿ 603 ಅಂಕಗಳನ್ನು ಪಡೆದಿರುವ ಕುಮಾರಿ ಮೇಘನಾ ಇವರನ್ನು ಅವರ ಮನೆಯಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮೇಘನಾ ರವರ ತಾಯಿ ಹಾಗೂ ಘಟಕದ ಅಧ್ಯಕ್ಷರಾದ H G F ಜೆಸಿ ಸಂತೋಷ್ ಜೈನ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಲೇಡಿ ಜೇಸಿ ಅಧ್ಯಕ್ಷರಾದ ಜೆಸಿ ಶೋಭಾ ಪಿ, ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷರಾದ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜೆಸಿ ಪಿ ಟಿ ಸಬಾಸ್ಟಿನ್, ಕಳೆಂಜ ಗ್ರಾ. ಪಂ. ಸದಸ್ಯ ಗಂಗಾಧರ ಭಂಡಾರಿ, ಜೂನಿಯರ್ ಜೆಸಿಗಳಾದ ಧನುಷ್ ಜೈನ್, ಮತ್ತು ದಕ್ಷ ಜೈನ್ ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya
error: Content is protected !!