ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

ಲಾಯಿಲ: ಇಲ್ಲಿಯ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಕಸ್ತೂರಿ ರವರು ಮಾನಸಿಕ ಖಾಯಿಲೆಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟ ಘಟನೆ ಮೇ.10 ರಂದು ನಡೆದಿದೆ.

ಚೇತನ್ ರವರ ದೂರಿನಂತೆ ಲಾಯಿಲ ಶಿವಾಜಿನಗರ ಕಕ್ಕೇನಾ ಮನೆ ನಿವಾಸಿ ಚೇತನ್ ರವರ ತಾಯಿ ಶ್ರೀಮತಿ ಕಸ್ತೂರಿ (69 ವರ್ಷ)ರವರು ಸುಮಾರು 3-4 ತಿಂಗಳಿಂದ ಮಾನಸಿಕ ಸಮಸ್ಯೆಯಿದ್ದು ಜೊತೆಗೆ ತಲೆಕೂದಲಿಗೆ ಸಂಬಂಧಪಟ್ಟ ಖಾಯಿಲೆಯಿದ್ದು ಅದಕ್ಕೆ ಜೌಷಧಿ ಹಾಕಿದ್ದು ಅವರ ಮುಖ ಮತ್ತು ಕುತ್ತಿಗೆ ಭಾಗದಲ್ಲಿ ಗಾಯಗಳು ಅಂದರೆ ಅಲರ್ಜಿ ಆಗಿರುತ್ತದೆ. ಮೇ 09 ರಂದು ಬೆಳಿಗ್ಗೆ ಚೇತನ್ ಪೇಟೆಗೆ ಹೋಗಿದ್ದು ನಂತರ ಮನೆಗೆ ಬಂದು ನೋಡಿದಾಗ ಕಸ್ತೂರಿ ರವರು ಮನೆಯಲ್ಲಿ ಇಲ್ಲದೇ ಇದ್ದು ಹುಡುಕಾಡಲಾಗಿ ಪತ್ತೆಯಾಗಿರುವುದಿಲ್ಲ. ಮೇ10 ರಂದು ಬೆಳಿಗ್ಗೆ ಸ್ಥಳೀಯರು ಪಿರ್ಯಾದಿದಾರರಿಗೆ ಕರೆ ಮಾಡಿ ಕಸ್ತೂರಿ ರವರು ಲಾಯಿಲಾ ಗ್ರಾಮದ ಕಾಶಿಬೆಟ್ಟು ಶ್ರೀ ಬಾಲಚಾಮುಂಡಿ ದೈವಸ್ಥಾನದ ಹಿಂಬದಿಯಲ್ಲಿ ಬಿದ್ದುಕೊಂಡಿರುವುದಾಗಿ ತಿಳಿಸಿದ್ದು ಚೇತನ್ ಹೋಗಿ ನೋಡಿದಾಗ ಕಸ್ತೂರಿ ರವರು ಮೃತಪಟ್ಟಿರುವುದಾಗಿದೆ.

ಚೇತನ್ ತಾಯಿ ಕಸ್ತೂರಿ ರವರು ಅವರಿಗಿದ್ದ ಮಾನಸಿಕ ಖಾಯಿಲೆ ಯಿಂದ ಅಥವಾ ಬೇರೆ ಇನ್ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಯು ಡಿ ಆರ್ ನಂ 21/2024 ಕಲಂ; 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

Suddi Udaya

ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!