23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆಯ ಪಂಜಿರ್ಪು ಎಂಬಲ್ಲಿ ಬೆಳ್ಳಂಬೆಳ್ಳಗೆ ಚಿರತೆಯು ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಮೇ 11 ರಂದು ಕಂಡುಬಂದಿದೆ.

ಪಂಜಿರ್ಪು ಗಣೇಶ್ ಐತಾಳ್ ರವರ ಮನೆಯ ಸಮೀಪ ಬೆಳಿಗ್ಗೆ 4.00 ಗಂಟೆಯ ಹೊತ್ತಿಗೆ ರಸ್ತೆಯ ಬದಿ ಓಡಾಡುತ್ತಿರುವ ದೃಶ್ಯ ಮನೆಯ ಸಿಸಿ ಕ್ಯಾಮರದಲ್ಲಿ ಪತ್ತೆಯಾಗಿದ್ದು, ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಹಲವು ಮನೆಗಳಿದ್ದು ಇಲ್ಲಿಯ ಜನರು ಭಯಭೀತರಾಗಿದ್ದಾರೆ.
ಚಿರತೆ ಓಡಾಟ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ:

Related posts

ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ ನನಗೆ ಪ್ರಾಯಶ್ಚಿತ ಮಾಡಲಿ,

Suddi Udaya

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya
error: Content is protected !!