September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಚಿನ್ಮಯ್ ಜಿಕೆ ಯವರು ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ, ಜಿಲ್ಲೆ ಹಾಗೂ ತಾಲೂಕಿಗೆ ಮೊದಲ ಸ್ಥಾನವನ್ನು ಪಡೆದಿದ್ದು , ಪೂಜ್ಯ ಖಾವಂದರಾದ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಡಿ. ಹರ್ಷೇಂದ್ರ ಕುಮಾರ್ ಅವರು ವಿದ್ಯಾರ್ಥಿಯನ್ನು ಅಭಿನಂದಿಸಿ ,ಶುಭ ಹಾರೈಸಿದರು.

ನಮ್ಮ ಸಂಸ್ಥೆ ರಾಜ್ಯಕ್ಕೆ ಎರಡನೇ ಸ್ಥಾನ ಬಂದಿರುವುದು ನಮ್ಮಗೆಲ್ಲ ಹೆಮ್ಮೆಯ ವಿಷಯ ವೆಂದು ಸಂತಸ ವ್ಯಕ್ತಪಡಿಸಿರುತ್ತಾರೆ. ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀ ಎಸ್ ಸತೀಶ್ಚಂದ್ರ , ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್, ಚಿನ್ಮಯ್ ಜಿ ಕೆಯ ಪೋಷಕರು ಉಪಸ್ಥಿತರಿದ್ದರು.

Related posts

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಕಾರಿನಲ್ಲಿ ಅಕ್ರಮ ದನ ಸಾಗಾಟ : ಧರ್ಮಸ್ಥಳ ಪೊಲೀಸರಿಂದ ಆರೋಪಿಗಳ ಬಂಧನ

Suddi Udaya

ಪುಂಜಲ್ ಕಟ್ಟೆ ಕ್ಲಸ್ಟರ್ ವತಿಯಿಂದ ರಘುಪತಿ ಕೆ ರಾವ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭ

Suddi Udaya

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya
error: Content is protected !!