25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾರ್ಯತ್ತಡ್ಕ ಇಲ್ಲಿ ಹತ್ತನೆಯ ತರಗತಿಯಲ್ಲಿ 591 ಅಂಕಗಳನ್ನು ಪಡೆದಿರುವ ಚೇತನಾಕ್ಷಿ M ಮತ್ತು ಗಂಗಾಧರ ಭಂಡಾರಿ ಇವರ ಪುತ್ರಿ ಯಾದ ಕುಮಾರಿ ಅನರ್ಘ್ಯ ಇವರನ್ನು ಅವರ ಮನೆಯಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ H G F ಜೆಸಿ ಸಂತೋಷ್ ಜೈನ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಲೇಡಿ ಜೇಸಿ ಅಧ್ಯಕ್ಷರಾದ ಜೆಸಿ ಶೋಭಾ ಪಿ, ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷರಾದ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜೆಸಿ ಪಿ ಟಿ ಸಬಾಸ್ಟಿನ್, ಜೂನಿಯರ್ ಜೆಸಿಗಲಾದ ಧನುಷ್ ಜೈನ್, ಮತ್ತು ದಕ್ಷ ಜೈನ್ ಉಪಸ್ಥಿತರಿದ್ದರು.

Related posts

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!