22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿ ಮೇ 11ರ ಮಧ್ಯಾಹ್ನ ಕೆಎ 21 ಬಿ 8892 ನಂಬರಿನ ಪಿಕ್‌ಅಪ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ವಿ. ಭರತ್ ಕುಮಾ‌ರ್ ಮತ್ತು ಸಿಬ್ಬಂದಿಗಳು; ಪಿಕ್‌ಅಪ್ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಮೂರು ಜಾನುವಾರುಗಳನ್ನು ಅಮಾನುಷವಾಗಿ ತುಂಬಿ ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ.

ವಾಹನ ಹಾಗೂ ಜಾನುವಾರುಗಳನ್ನು ಮುಟ್ಟುಗೋಲು ಹಾಕಿದ ಉಪ್ಪಿನಂಗಡಿ ಪೊಲೀಸರು ಆರೋಪಿ ವಾಹನ ಚಾಲಕ ಬಂದಾರು ಗ್ರಾಮದ ಮೈರೋಳಡ್ಕ ನಿವಾಸಿ ರಕ್ಷಿತ್ (25) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Related posts

ಎ.ಆರ್.ಎಂ ಕಿಯಾ ಆರು ವರ್ಷದ ಯಶಸ್ಸು: 9,000ನೇ ಕಾರು ವಿತರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

Suddi Udaya

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರ – 2026 ದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!