September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

ಬೆಳ್ತಂಗಡಿ : ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆಯು ಮೇ 11ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಜನಪರ ಕೆಲಸಗಳ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಮೂಲಕ ಹೆಸರುವಾಸಿಯಾಗಿದ್ದ ಕೆ. ವಸಂತ ಬಂಗೇರ ಅವರ ಅಗಲುವಿಕೆಗೆ ಸಂತಾಪ ಸೂಚಿಸಲಾಯಿತು.

ಸಂಘದ ಬೆಳವಣಿಗೆಯ ಹಂತ ಹಂತದಲ್ಲೂ ಸಹಕಾರ ನೀಡಿರುವ ಬಂಗೇರರ ಸಹಕಾರಗಳನ್ನು ಸ್ಮರಿಸಲಾಯಿತು. ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಮಾತನಾಡಿ ಸಂಘದ ಬೆಳವಣಿಗೆಗೆ ಅವರ ಶಾಸಕತ್ವದ ಸಮಯದಲ್ಲಿ ನೀಡಿದ ಸಹಕಾರವನ್ನು ಸ್ಮರಿಸಿದರು. ಸಂಘದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಕಾರ್ಯದರ್ಶಿ ರಾಮ್ ಪ್ರಸಾದ್ ಎನ್ ಎಸ್ ಗುಂಪಲಾಜೆ, ನಾಗಪ್ರಸಾದ್ ಕುಂಠಿನಿ, ಮತ್ತು ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು‌.

Related posts

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

Suddi Udaya

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya
error: Content is protected !!