April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ಸುಂದರ ಎ ಇಂದಬೆಟ್ಟು ಇವರ ಕೃಷಿ ಭೂಮಿಗೆ ಅಕಸ್ಮಿಕವಾಗಿ ಅಗ್ನಿ ಅವಘಡ ಉಂಟಾಗಿದ್ದು ರಬ್ಬರ್ ಕೃಷಿ ಭೂಮಿ ನಾಶವಾಗಿದೆ.

ತಕ್ಷಣ ವಿಷಯ ತಿಳಿದು ಬೆಳ್ತಂಗಡಿ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿ ಇನ್ನಷ್ಟು ಕೃಷಿ ಭೂಮಿಯನ್ನು ಉಳಿಸಿದರು, ಈ ಸಂದರ್ಭದಲ್ಲಿ ಸ್ಥಳೀಯರು ಬೆಂಕಿ ನಂದಿಸಲು ಕೈ ಜೋಡಿಸಿದರು. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಇಂದಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು ಆಗಮಿಸಿ ಪರಿಶೀಲನೆ ನಡೆಸಿದರು.

Related posts

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya
error: Content is protected !!