26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ಸುಂದರ ಎ ಇಂದಬೆಟ್ಟು ಇವರ ಕೃಷಿ ಭೂಮಿಗೆ ಅಕಸ್ಮಿಕವಾಗಿ ಅಗ್ನಿ ಅವಘಡ ಉಂಟಾಗಿದ್ದು ರಬ್ಬರ್ ಕೃಷಿ ಭೂಮಿ ನಾಶವಾಗಿದೆ.

ತಕ್ಷಣ ವಿಷಯ ತಿಳಿದು ಬೆಳ್ತಂಗಡಿ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿ ಇನ್ನಷ್ಟು ಕೃಷಿ ಭೂಮಿಯನ್ನು ಉಳಿಸಿದರು, ಈ ಸಂದರ್ಭದಲ್ಲಿ ಸ್ಥಳೀಯರು ಬೆಂಕಿ ನಂದಿಸಲು ಕೈ ಜೋಡಿಸಿದರು. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಇಂದಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು ಆಗಮಿಸಿ ಪರಿಶೀಲನೆ ನಡೆಸಿದರು.

Related posts

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya
error: Content is protected !!