25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಚಿನ್ಮಯ್ ಜಿಕೆ ಯವರು ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ, ಜಿಲ್ಲೆ ಹಾಗೂ ತಾಲೂಕಿಗೆ ಮೊದಲ ಸ್ಥಾನವನ್ನು ಪಡೆದಿದ್ದು , ಪೂಜ್ಯ ಖಾವಂದರಾದ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಡಿ. ಹರ್ಷೇಂದ್ರ ಕುಮಾರ್ ಅವರು ವಿದ್ಯಾರ್ಥಿಯನ್ನು ಅಭಿನಂದಿಸಿ ,ಶುಭ ಹಾರೈಸಿದರು.

ನಮ್ಮ ಸಂಸ್ಥೆ ರಾಜ್ಯಕ್ಕೆ ಎರಡನೇ ಸ್ಥಾನ ಬಂದಿರುವುದು ನಮ್ಮಗೆಲ್ಲ ಹೆಮ್ಮೆಯ ವಿಷಯ ವೆಂದು ಸಂತಸ ವ್ಯಕ್ತಪಡಿಸಿರುತ್ತಾರೆ. ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀ ಎಸ್ ಸತೀಶ್ಚಂದ್ರ , ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್, ಚಿನ್ಮಯ್ ಜಿ ಕೆಯ ಪೋಷಕರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!