22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾರ್ಯತ್ತಡ್ಕ ಇಲ್ಲಿ ಹತ್ತನೆಯ ತರಗತಿಯಲ್ಲಿ 591 ಅಂಕಗಳನ್ನು ಪಡೆದಿರುವ ಚೇತನಾಕ್ಷಿ M ಮತ್ತು ಗಂಗಾಧರ ಭಂಡಾರಿ ಇವರ ಪುತ್ರಿ ಯಾದ ಕುಮಾರಿ ಅನರ್ಘ್ಯ ಇವರನ್ನು ಅವರ ಮನೆಯಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ H G F ಜೆಸಿ ಸಂತೋಷ್ ಜೈನ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಲೇಡಿ ಜೇಸಿ ಅಧ್ಯಕ್ಷರಾದ ಜೆಸಿ ಶೋಭಾ ಪಿ, ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷರಾದ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜೆಸಿ ಪಿ ಟಿ ಸಬಾಸ್ಟಿನ್, ಜೂನಿಯರ್ ಜೆಸಿಗಲಾದ ಧನುಷ್ ಜೈನ್, ಮತ್ತು ದಕ್ಷ ಜೈನ್ ಉಪಸ್ಥಿತರಿದ್ದರು.

Related posts

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

Suddi Udaya

ಏ.7: : ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!