April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿ ಮೇ 11ರ ಮಧ್ಯಾಹ್ನ ಕೆಎ 21 ಬಿ 8892 ನಂಬರಿನ ಪಿಕ್‌ಅಪ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ವಿ. ಭರತ್ ಕುಮಾ‌ರ್ ಮತ್ತು ಸಿಬ್ಬಂದಿಗಳು; ಪಿಕ್‌ಅಪ್ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಮೂರು ಜಾನುವಾರುಗಳನ್ನು ಅಮಾನುಷವಾಗಿ ತುಂಬಿ ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ.

ವಾಹನ ಹಾಗೂ ಜಾನುವಾರುಗಳನ್ನು ಮುಟ್ಟುಗೋಲು ಹಾಕಿದ ಉಪ್ಪಿನಂಗಡಿ ಪೊಲೀಸರು ಆರೋಪಿ ವಾಹನ ಚಾಲಕ ಬಂದಾರು ಗ್ರಾಮದ ಮೈರೋಳಡ್ಕ ನಿವಾಸಿ ರಕ್ಷಿತ್ (25) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Related posts

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya
error: Content is protected !!