22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

ಬೆಳ್ತಂಗಡಿ : ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆಯು ಮೇ 11ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಜನಪರ ಕೆಲಸಗಳ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಮೂಲಕ ಹೆಸರುವಾಸಿಯಾಗಿದ್ದ ಕೆ. ವಸಂತ ಬಂಗೇರ ಅವರ ಅಗಲುವಿಕೆಗೆ ಸಂತಾಪ ಸೂಚಿಸಲಾಯಿತು.

ಸಂಘದ ಬೆಳವಣಿಗೆಯ ಹಂತ ಹಂತದಲ್ಲೂ ಸಹಕಾರ ನೀಡಿರುವ ಬಂಗೇರರ ಸಹಕಾರಗಳನ್ನು ಸ್ಮರಿಸಲಾಯಿತು. ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಮಾತನಾಡಿ ಸಂಘದ ಬೆಳವಣಿಗೆಗೆ ಅವರ ಶಾಸಕತ್ವದ ಸಮಯದಲ್ಲಿ ನೀಡಿದ ಸಹಕಾರವನ್ನು ಸ್ಮರಿಸಿದರು. ಸಂಘದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಕಾರ್ಯದರ್ಶಿ ರಾಮ್ ಪ್ರಸಾದ್ ಎನ್ ಎಸ್ ಗುಂಪಲಾಜೆ, ನಾಗಪ್ರಸಾದ್ ಕುಂಠಿನಿ, ಮತ್ತು ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು‌.

Related posts

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya
error: Content is protected !!