23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

ಬೆಳ್ತಂಗಡಿ : ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆಯು ಮೇ 11ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಜನಪರ ಕೆಲಸಗಳ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಮೂಲಕ ಹೆಸರುವಾಸಿಯಾಗಿದ್ದ ಕೆ. ವಸಂತ ಬಂಗೇರ ಅವರ ಅಗಲುವಿಕೆಗೆ ಸಂತಾಪ ಸೂಚಿಸಲಾಯಿತು.

ಸಂಘದ ಬೆಳವಣಿಗೆಯ ಹಂತ ಹಂತದಲ್ಲೂ ಸಹಕಾರ ನೀಡಿರುವ ಬಂಗೇರರ ಸಹಕಾರಗಳನ್ನು ಸ್ಮರಿಸಲಾಯಿತು. ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಮಾತನಾಡಿ ಸಂಘದ ಬೆಳವಣಿಗೆಗೆ ಅವರ ಶಾಸಕತ್ವದ ಸಮಯದಲ್ಲಿ ನೀಡಿದ ಸಹಕಾರವನ್ನು ಸ್ಮರಿಸಿದರು. ಸಂಘದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಕಾರ್ಯದರ್ಶಿ ರಾಮ್ ಪ್ರಸಾದ್ ಎನ್ ಎಸ್ ಗುಂಪಲಾಜೆ, ನಾಗಪ್ರಸಾದ್ ಕುಂಠಿನಿ, ಮತ್ತು ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು‌.

Related posts

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya
error: Content is protected !!