23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

ಬೆಳ್ತಂಗಡಿ : ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆಯು ಮೇ 11ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಜನಪರ ಕೆಲಸಗಳ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಮೂಲಕ ಹೆಸರುವಾಸಿಯಾಗಿದ್ದ ಕೆ. ವಸಂತ ಬಂಗೇರ ಅವರ ಅಗಲುವಿಕೆಗೆ ಸಂತಾಪ ಸೂಚಿಸಲಾಯಿತು.

ಸಂಘದ ಬೆಳವಣಿಗೆಯ ಹಂತ ಹಂತದಲ್ಲೂ ಸಹಕಾರ ನೀಡಿರುವ ಬಂಗೇರರ ಸಹಕಾರಗಳನ್ನು ಸ್ಮರಿಸಲಾಯಿತು. ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಮಾತನಾಡಿ ಸಂಘದ ಬೆಳವಣಿಗೆಗೆ ಅವರ ಶಾಸಕತ್ವದ ಸಮಯದಲ್ಲಿ ನೀಡಿದ ಸಹಕಾರವನ್ನು ಸ್ಮರಿಸಿದರು. ಸಂಘದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಕಾರ್ಯದರ್ಶಿ ರಾಮ್ ಪ್ರಸಾದ್ ಎನ್ ಎಸ್ ಗುಂಪಲಾಜೆ, ನಾಗಪ್ರಸಾದ್ ಕುಂಠಿನಿ, ಮತ್ತು ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು‌.

Related posts

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya
error: Content is protected !!