25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ಸುಂದರ ಎ ಇಂದಬೆಟ್ಟು ಇವರ ಕೃಷಿ ಭೂಮಿಗೆ ಅಕಸ್ಮಿಕವಾಗಿ ಅಗ್ನಿ ಅವಘಡ ಉಂಟಾಗಿದ್ದು ರಬ್ಬರ್ ಕೃಷಿ ಭೂಮಿ ನಾಶವಾಗಿದೆ.

ತಕ್ಷಣ ವಿಷಯ ತಿಳಿದು ಬೆಳ್ತಂಗಡಿ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿ ಇನ್ನಷ್ಟು ಕೃಷಿ ಭೂಮಿಯನ್ನು ಉಳಿಸಿದರು, ಈ ಸಂದರ್ಭದಲ್ಲಿ ಸ್ಥಳೀಯರು ಬೆಂಕಿ ನಂದಿಸಲು ಕೈ ಜೋಡಿಸಿದರು. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು, ಇಂದಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು ಆಗಮಿಸಿ ಪರಿಶೀಲನೆ ನಡೆಸಿದರು.

Related posts

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya
error: Content is protected !!