22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಚಿನ್ಮಯ್ ಜಿಕೆ ಯವರು ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ, ಜಿಲ್ಲೆ ಹಾಗೂ ತಾಲೂಕಿಗೆ ಮೊದಲ ಸ್ಥಾನವನ್ನು ಪಡೆದಿದ್ದು , ಪೂಜ್ಯ ಖಾವಂದರಾದ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಡಿ. ಹರ್ಷೇಂದ್ರ ಕುಮಾರ್ ಅವರು ವಿದ್ಯಾರ್ಥಿಯನ್ನು ಅಭಿನಂದಿಸಿ ,ಶುಭ ಹಾರೈಸಿದರು.

ನಮ್ಮ ಸಂಸ್ಥೆ ರಾಜ್ಯಕ್ಕೆ ಎರಡನೇ ಸ್ಥಾನ ಬಂದಿರುವುದು ನಮ್ಮಗೆಲ್ಲ ಹೆಮ್ಮೆಯ ವಿಷಯ ವೆಂದು ಸಂತಸ ವ್ಯಕ್ತಪಡಿಸಿರುತ್ತಾರೆ. ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀ ಎಸ್ ಸತೀಶ್ಚಂದ್ರ , ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್, ಚಿನ್ಮಯ್ ಜಿ ಕೆಯ ಪೋಷಕರು ಉಪಸ್ಥಿತರಿದ್ದರು.

Related posts

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ಗೆ ರೂ. 25 ಲಕ್ಷ ಅನುದಾನ ಮಂಜೂರು: ಪ್ರತಾಪ್ ಸಿಂಹ ನಾಯಕ್

Suddi Udaya

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya
error: Content is protected !!