28.8 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾರ್ಯತ್ತಡ್ಕ ಇಲ್ಲಿ ಹತ್ತನೆಯ ತರಗತಿಯಲ್ಲಿ 591 ಅಂಕಗಳನ್ನು ಪಡೆದಿರುವ ಚೇತನಾಕ್ಷಿ M ಮತ್ತು ಗಂಗಾಧರ ಭಂಡಾರಿ ಇವರ ಪುತ್ರಿ ಯಾದ ಕುಮಾರಿ ಅನರ್ಘ್ಯ ಇವರನ್ನು ಅವರ ಮನೆಯಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ H G F ಜೆಸಿ ಸಂತೋಷ್ ಜೈನ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಲೇಡಿ ಜೇಸಿ ಅಧ್ಯಕ್ಷರಾದ ಜೆಸಿ ಶೋಭಾ ಪಿ, ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷರಾದ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜೆಸಿ ಪಿ ಟಿ ಸಬಾಸ್ಟಿನ್, ಜೂನಿಯರ್ ಜೆಸಿಗಲಾದ ಧನುಷ್ ಜೈನ್, ಮತ್ತು ದಕ್ಷ ಜೈನ್ ಉಪಸ್ಥಿತರಿದ್ದರು.

Related posts

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!