September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾರ್ಯತ್ತಡ್ಕ ಇಲ್ಲಿ ಹತ್ತನೆಯ ತರಗತಿಯಲ್ಲಿ 591 ಅಂಕಗಳನ್ನು ಪಡೆದಿರುವ ಚೇತನಾಕ್ಷಿ M ಮತ್ತು ಗಂಗಾಧರ ಭಂಡಾರಿ ಇವರ ಪುತ್ರಿ ಯಾದ ಕುಮಾರಿ ಅನರ್ಘ್ಯ ಇವರನ್ನು ಅವರ ಮನೆಯಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ H G F ಜೆಸಿ ಸಂತೋಷ್ ಜೈನ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಲೇಡಿ ಜೇಸಿ ಅಧ್ಯಕ್ಷರಾದ ಜೆಸಿ ಶೋಭಾ ಪಿ, ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷರಾದ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜೆಸಿ ಪಿ ಟಿ ಸಬಾಸ್ಟಿನ್, ಜೂನಿಯರ್ ಜೆಸಿಗಲಾದ ಧನುಷ್ ಜೈನ್, ಮತ್ತು ದಕ್ಷ ಜೈನ್ ಉಪಸ್ಥಿತರಿದ್ದರು.

Related posts

ಪಿಲ್ಯ: ಸದಾಶಿವ ಆಠವಳೆ ನಿಧನ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya
error: Content is protected !!