25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾರ್ಯತ್ತಡ್ಕ ಇಲ್ಲಿ ಹತ್ತನೆಯ ತರಗತಿಯಲ್ಲಿ 591 ಅಂಕಗಳನ್ನು ಪಡೆದಿರುವ ಚೇತನಾಕ್ಷಿ M ಮತ್ತು ಗಂಗಾಧರ ಭಂಡಾರಿ ಇವರ ಪುತ್ರಿ ಯಾದ ಕುಮಾರಿ ಅನರ್ಘ್ಯ ಇವರನ್ನು ಅವರ ಮನೆಯಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ H G F ಜೆಸಿ ಸಂತೋಷ್ ಜೈನ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಲೇಡಿ ಜೇಸಿ ಅಧ್ಯಕ್ಷರಾದ ಜೆಸಿ ಶೋಭಾ ಪಿ, ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷರಾದ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜೆಸಿ ಪಿ ಟಿ ಸಬಾಸ್ಟಿನ್, ಜೂನಿಯರ್ ಜೆಸಿಗಲಾದ ಧನುಷ್ ಜೈನ್, ಮತ್ತು ದಕ್ಷ ಜೈನ್ ಉಪಸ್ಥಿತರಿದ್ದರು.

Related posts

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!