24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

ಬೆಳ್ತಂಗಡಿ : ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆಯು ಮೇ 11ರಂದು ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಸಭೆಯಲ್ಲಿ ಜನಪರ ಕೆಲಸಗಳ ಜೊತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಮೂಲಕ ಹೆಸರುವಾಸಿಯಾಗಿದ್ದ ಕೆ. ವಸಂತ ಬಂಗೇರ ಅವರ ಅಗಲುವಿಕೆಗೆ ಸಂತಾಪ ಸೂಚಿಸಲಾಯಿತು.

ಸಂಘದ ಬೆಳವಣಿಗೆಯ ಹಂತ ಹಂತದಲ್ಲೂ ಸಹಕಾರ ನೀಡಿರುವ ಬಂಗೇರರ ಸಹಕಾರಗಳನ್ನು ಸ್ಮರಿಸಲಾಯಿತು. ಸಂಘದ ಅಧ್ಯಕ್ಷ ಗಣೇಶ್ ಆಚಾರ್ಯ ಬಲ್ಯಾಯಕೋಡಿ ಮಾತನಾಡಿ ಸಂಘದ ಬೆಳವಣಿಗೆಗೆ ಅವರ ಶಾಸಕತ್ವದ ಸಮಯದಲ್ಲಿ ನೀಡಿದ ಸಹಕಾರವನ್ನು ಸ್ಮರಿಸಿದರು. ಸಂಘದ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ನೈಕುಳಿ, ಕಾರ್ಯದರ್ಶಿ ರಾಮ್ ಪ್ರಸಾದ್ ಎನ್ ಎಸ್ ಗುಂಪಲಾಜೆ, ನಾಗಪ್ರಸಾದ್ ಕುಂಠಿನಿ, ಮತ್ತು ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು‌.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya
error: Content is protected !!