July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಇಲ್ಲಿಯ ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ಜನಾರ್ಧನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಇವರ ಮಾರ್ಗದರ್ಶನದಲ್ಲಿ ಸಭೆ ಹಾಗೂ ನೂತನ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ನೇಮೋತ್ಸವದ ಖರ್ಚು ವೆಚ್ಚ ಮಂಡನೆ ಹಾಗೂ ದೈವಗಳಿಗೆ ವಾರ್ಷಿಕ ಅಗೇಲು ಸೇವೆ ನೀಡುವ ಬಗ್ಗೆ ಚರ್ಚಿಸಲಾಯಿತು.


ಈ ವೇಳೆ ಮುಂದಿನ 3 ವರ್ಷಗಳ ಅವಧಿವರೆಗೆ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡುವೆಟ್ನಾಯ, ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಪಾರ, ಕಾರ್ಯದರ್ಶಿಯಾಗಿ ಚಂದ್ರನಾಯ್ಕ, ಕೋಶಾಧಿಕಾರಿಯಾಗಿ ಬಾಲಕೃಷ್ಣ ನಾಯ್ಕ ಅತ್ತಾಜೆ, ಉಪಾಧ್ಯಕ್ಷರಾಗಿ ವಾಸುಪೂಜಾರಿ ಪಾರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ತಿಮ್ಮಯ್ಯ ನಾಯ್ಕ ಪಾರ, ದೇಜಪ್ಪಪೂಜಾರಿ, ಜಯರಾಮ ನಾಯ್ಕ, ಮನು, ಜಯಂತ ನಾಯ್ಕ ಇವರನ್ನು ಆಯ್ಕೆಮಾಡಲಾಯಿತು.

Related posts

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya

ಹಿರಿಯ ನಾಗರೀಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ, ಬೆಳ್ತಂಗಡಿ ನಗರಕ್ಕೆ ಪ್ರತ್ಯೇಕ ಪೀಢರ್ ಅಳವಡಿಸಿ, ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಗ್ರಾಹಕರ ಆಗ್ರಹ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya
error: Content is protected !!