July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

ಬೆಳ್ತಂಗಡಿ: ಈ ಸಾಲಿನ ಕರ್ನಾಟಕ ರಾಜ್ಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಧಕ್ಷಿಣ ಕನ್ನಡ ಜಿಲ್ಲೆಗೆ ಅತೀ ಹೆಚ್ಚು 624 ಅಂಕ ಗಳಿಸಿ ಎರಡನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಚಿನ್ಮಯ್ ಜಿ‌ಕೆ ಅವರನ್ನು ಬೆಳ್ತಂಗಡಿ ಮುಳಿಯ ಜ್ಯುವೆಲ್ಲರ್ಸ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಯ ಮನೆಗೆ ತೆರಳಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಉಪ ಶಾಖಾ ವ್ಯವಸ್ಥಾಪಕ ಲೋಹಿತ್ ಕುಮಾರ್ , ದಿನೇಶ್ ವಿದ್ಯಾರ್ಥಿಯ ಹೆತ್ತವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ – ಸಿಯೋನ್ ಆಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya
error: Content is protected !!