23.7 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿ

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ, ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ,
ರವಿ ಆಚಾರ್ ನಿರ್ಮಾಣದ, ಅರಸೀಕೆರೆ ಉಮೇಶ್ ಅವರ ಸಹಕಾರದ, “ಇದು ನಮ್ ಶಾಲೆ”* ಚಲನಚಿತ್ರದ “ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ ಸಮಾರಂಭ ಮೇ 12ರ ಭಾನುವಾರ, ಚಾಮರಾಜಪೇಟೆಯ ‘ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂ’ನಲ್ಲಿ ನಡೆಯಿತು.
ಪೊಲೀಸ್ ಅಧಿಕಾರಿ ರವಿ ಡಿ ಚೆನ್ನಣನವರ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಏನ್ ಎಂ ಸುರೇಶ್, ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿ ಭಕ್ತ ಮಂಡಳಿ ಅಧ್ಯಕ್ಷರಾದ ಕರಿಸಿದ್ಧಪ್ಪನವರು, ನಮ್ಮ ಸಂಗೀತ ನಿರ್ದೇಶಕ ಹಿತನ್ ಹಾಸನ್, ಛಾಯಾಗ್ರಾಹಕರದ ನಾಗರಾಜ ಅದವಾನಿ, ಕಲಾವಿದರು, ತಂತ್ರಜ್ಞರು, ಪಿ ಆರ್ ಓ ಸುಧೀoದ್ರ ವೆಂಕಟೇಶ್, ಪ್ರೊಡಕ್ಷನ್ ಮ್ಯಾನೇಜರ್ ಸತೀಶ್ ಬ್ರಹ್ಮಾವರ್, ಸ್ವರ ಆಡಿಯೋ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್ ಹಾಗೂ ಇತರ ಗಣ್ಯರು ಭಾಗವಹಿಸಿ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು.
ಸ್ನೇಹ ನೀಲಪ್ಪ ಗೌಡ ಅವರು ಕಾರ್ಯಕ್ರಮ ನಿರ್ವಹಿಸಿದರು.
“ಸ್ವರ ಆಡಿಯೋ” ಹಾಡುಗಳನ್ನು ಹೊರ ತಂದಿದೆ.

Related posts

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya
error: Content is protected !!