23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

ಶಿಶಿಲ: ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ, ದಭೆ೯ತಡ್ಕ ಇದರ ಚಿತ್ಪಾವನ ಸಭಾ ಸಭಾಭವನದಲ್ಲಿ ಮೇ3ರಿಂದ ನಡೆಯುತ್ತಿದ್ದ ‘ವೇದ ಕುಸುಮ’ಶಿಬಿರವು ಮೇ 12ರಂದು ಸಂಪನ್ನಗೊಂಡಿತು.

ಶಿಶಿಲ ಸೀಮಾ ಚಿತ್ಪಾವನ ಸಮಾಜ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಶಿಬಿರದಲ್ಲಿ ಬೆಂಗಳೂರು, ಕಾಕ೯ಳ, ಬೆಳ್ತಂಗಡಿ, ಪುತ್ತೂರು ತಾಲೂಕಿನಿಂದ ಸಮಾಜದ 20 ಮಂದಿ ಭಾಗವಹಿಸಿದ್ದರು. ಶಿಬಿರದಲ್ಲಿ ಸಂಧ್ಯಾವಂದನೆ, ಅಥವ೯ಶೀಷ೯, ಗಣಪತಿ ಸೂಕ್ತ,ಶ್ಲೋಕಗಳು, ಪುರುಷ ಸೂಕ್ತಗಳನ್ನು ಕಲಿಸಲಾಯಿತು.

ಉಚಿತವಾಗಿ ನಡೆಸುವ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಶ್ರೀವರದ ಶಂಕರ ದಾಮಲೆ ಸ್ವಾಗತಿಸಿದರು. ಗುರುಗಳಾದ ಶ್ರೀಗೋಪಾಲ ಮರಾಠೆ, ಶ್ರೇಯಸ್ ಪಾಳಂದೆ , ಅಶೋಕ ಗೋಗಟೆಯವರಿಗೆ ಗುರು ದಕ್ಷಿಣೆಯನ್ನು ಶಿಬಿರಾಥಿ೯ಗಳು ನೀಡಿ ಗೌರವಿಸಿದರು.

ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್ ಸಮಯೋಚಿತವಾಗಿ ಮಾತನಾಡಿದರು. ಉದಯ ಕುಮಾರ ಅಭ್ಯಂಕಾರರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಯೋಗೀಶ ದಾಮಲೆ ನಿರೂಪಿಸಿ ವಂದಿಸಿದರು. ಶಿಬಿರಾಥಿ೯ಯವರ ಹೆತ್ತವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya
error: Content is protected !!