April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

ಬೆಳ್ತಂಗಡಿ: ಈ ಸಾಲಿನ ಕರ್ನಾಟಕ ರಾಜ್ಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಧಕ್ಷಿಣ ಕನ್ನಡ ಜಿಲ್ಲೆಗೆ ಅತೀ ಹೆಚ್ಚು 624 ಅಂಕ ಗಳಿಸಿ ಎರಡನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಚಿನ್ಮಯ್ ಜಿ‌ಕೆ ಅವರನ್ನು ಬೆಳ್ತಂಗಡಿ ಮುಳಿಯ ಜ್ಯುವೆಲ್ಲರ್ಸ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಯ ಮನೆಗೆ ತೆರಳಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಉಪ ಶಾಖಾ ವ್ಯವಸ್ಥಾಪಕ ಲೋಹಿತ್ ಕುಮಾರ್ , ದಿನೇಶ್ ವಿದ್ಯಾರ್ಥಿಯ ಹೆತ್ತವರು ಉಪಸ್ಥಿತರಿದ್ದರು.

Related posts

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya
error: Content is protected !!