July 23, 2026
ಚಿತ್ರ ವರದಿ

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ, ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ,
ರವಿ ಆಚಾರ್ ನಿರ್ಮಾಣದ, ಅರಸೀಕೆರೆ ಉಮೇಶ್ ಅವರ ಸಹಕಾರದ, “ಇದು ನಮ್ ಶಾಲೆ”* ಚಲನಚಿತ್ರದ “ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ ಸಮಾರಂಭ ಮೇ 12ರ ಭಾನುವಾರ, ಚಾಮರಾಜಪೇಟೆಯ ‘ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂ’ನಲ್ಲಿ ನಡೆಯಿತು.
ಪೊಲೀಸ್ ಅಧಿಕಾರಿ ರವಿ ಡಿ ಚೆನ್ನಣನವರ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಏನ್ ಎಂ ಸುರೇಶ್, ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿ ಭಕ್ತ ಮಂಡಳಿ ಅಧ್ಯಕ್ಷರಾದ ಕರಿಸಿದ್ಧಪ್ಪನವರು, ನಮ್ಮ ಸಂಗೀತ ನಿರ್ದೇಶಕ ಹಿತನ್ ಹಾಸನ್, ಛಾಯಾಗ್ರಾಹಕರದ ನಾಗರಾಜ ಅದವಾನಿ, ಕಲಾವಿದರು, ತಂತ್ರಜ್ಞರು, ಪಿ ಆರ್ ಓ ಸುಧೀoದ್ರ ವೆಂಕಟೇಶ್, ಪ್ರೊಡಕ್ಷನ್ ಮ್ಯಾನೇಜರ್ ಸತೀಶ್ ಬ್ರಹ್ಮಾವರ್, ಸ್ವರ ಆಡಿಯೋ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್ ಹಾಗೂ ಇತರ ಗಣ್ಯರು ಭಾಗವಹಿಸಿ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು.
ಸ್ನೇಹ ನೀಲಪ್ಪ ಗೌಡ ಅವರು ಕಾರ್ಯಕ್ರಮ ನಿರ್ವಹಿಸಿದರು.
“ಸ್ವರ ಆಡಿಯೋ” ಹಾಡುಗಳನ್ನು ಹೊರ ತಂದಿದೆ.

Related posts

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya

ಉದ್ಯೋಗದ ಕನಸು ನನಸು ಮಾಡಿದ ಸಂಸ್ಥೆ: ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು

Suddi Udaya
error: Content is protected !!