23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿ

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ, ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ,
ರವಿ ಆಚಾರ್ ನಿರ್ಮಾಣದ, ಅರಸೀಕೆರೆ ಉಮೇಶ್ ಅವರ ಸಹಕಾರದ, “ಇದು ನಮ್ ಶಾಲೆ”* ಚಲನಚಿತ್ರದ “ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ ಸಮಾರಂಭ ಮೇ 12ರ ಭಾನುವಾರ, ಚಾಮರಾಜಪೇಟೆಯ ‘ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂ’ನಲ್ಲಿ ನಡೆಯಿತು.
ಪೊಲೀಸ್ ಅಧಿಕಾರಿ ರವಿ ಡಿ ಚೆನ್ನಣನವರ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಏನ್ ಎಂ ಸುರೇಶ್, ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿ ಭಕ್ತ ಮಂಡಳಿ ಅಧ್ಯಕ್ಷರಾದ ಕರಿಸಿದ್ಧಪ್ಪನವರು, ನಮ್ಮ ಸಂಗೀತ ನಿರ್ದೇಶಕ ಹಿತನ್ ಹಾಸನ್, ಛಾಯಾಗ್ರಾಹಕರದ ನಾಗರಾಜ ಅದವಾನಿ, ಕಲಾವಿದರು, ತಂತ್ರಜ್ಞರು, ಪಿ ಆರ್ ಓ ಸುಧೀoದ್ರ ವೆಂಕಟೇಶ್, ಪ್ರೊಡಕ್ಷನ್ ಮ್ಯಾನೇಜರ್ ಸತೀಶ್ ಬ್ರಹ್ಮಾವರ್, ಸ್ವರ ಆಡಿಯೋ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್ ಹಾಗೂ ಇತರ ಗಣ್ಯರು ಭಾಗವಹಿಸಿ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು.
ಸ್ನೇಹ ನೀಲಪ್ಪ ಗೌಡ ಅವರು ಕಾರ್ಯಕ್ರಮ ನಿರ್ವಹಿಸಿದರು.
“ಸ್ವರ ಆಡಿಯೋ” ಹಾಡುಗಳನ್ನು ಹೊರ ತಂದಿದೆ.

Related posts

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಪಾಲೇದು ಸ. ಹಿ. ಪ್ರಾ. ಶಾಲೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ

Suddi Udaya

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!