23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿ

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ, ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ,
ರವಿ ಆಚಾರ್ ನಿರ್ಮಾಣದ, ಅರಸೀಕೆರೆ ಉಮೇಶ್ ಅವರ ಸಹಕಾರದ, “ಇದು ನಮ್ ಶಾಲೆ”* ಚಲನಚಿತ್ರದ “ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ ಸಮಾರಂಭ ಮೇ 12ರ ಭಾನುವಾರ, ಚಾಮರಾಜಪೇಟೆಯ ‘ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂ’ನಲ್ಲಿ ನಡೆಯಿತು.
ಪೊಲೀಸ್ ಅಧಿಕಾರಿ ರವಿ ಡಿ ಚೆನ್ನಣನವರ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಏನ್ ಎಂ ಸುರೇಶ್, ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿ ಭಕ್ತ ಮಂಡಳಿ ಅಧ್ಯಕ್ಷರಾದ ಕರಿಸಿದ್ಧಪ್ಪನವರು, ನಮ್ಮ ಸಂಗೀತ ನಿರ್ದೇಶಕ ಹಿತನ್ ಹಾಸನ್, ಛಾಯಾಗ್ರಾಹಕರದ ನಾಗರಾಜ ಅದವಾನಿ, ಕಲಾವಿದರು, ತಂತ್ರಜ್ಞರು, ಪಿ ಆರ್ ಓ ಸುಧೀoದ್ರ ವೆಂಕಟೇಶ್, ಪ್ರೊಡಕ್ಷನ್ ಮ್ಯಾನೇಜರ್ ಸತೀಶ್ ಬ್ರಹ್ಮಾವರ್, ಸ್ವರ ಆಡಿಯೋ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್ ಹಾಗೂ ಇತರ ಗಣ್ಯರು ಭಾಗವಹಿಸಿ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು.
ಸ್ನೇಹ ನೀಲಪ್ಪ ಗೌಡ ಅವರು ಕಾರ್ಯಕ್ರಮ ನಿರ್ವಹಿಸಿದರು.
“ಸ್ವರ ಆಡಿಯೋ” ಹಾಡುಗಳನ್ನು ಹೊರ ತಂದಿದೆ.

Related posts

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಲಾಯಿಲ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಮೇದ ಕೃಷ್ಣ ದ್ವಿತೀಯ ಸ್ಥಾನ

Suddi Udaya

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya
error: Content is protected !!