25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

ಕೊಕ್ಕಡ: ಕುಡಿದ ಮತ್ತಿನಲ್ಲಿ ಪಶುಪರಿವೀಕ್ಷಕ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ.‌ ‌‌ಅನಾರೋಗ್ಯದಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮೇ 13ರಂದು ಕೊಕ್ಕಡಕ್ಕೆ ಬಂದ ಕೃಷ್ಣ ಅವರಿಗೆ ಅಲ್ಲೇ ಕುಡಿದ ಮತ್ತಿನಲ್ಲಿದ್ದ ಕೊಕ್ಕಡದ ಪಶುಪರಿವೀಕ್ಷಕ ಡಾ.ಕುಮಾರ್ ಎಂಬವರು ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಅಸ್ವಸ್ಥ ಗೊಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ದೆಂದು ವರದಿಯಾಗಿದೆ. ಧರ್ಮಸ್ಥಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.ಮೃತರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಸಹೋದರ ಇದ್ದಾರೆ.

Related posts

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಾ.1 ರಿಂದ ದ್ವಿತೀಯ ಪಿಯು ಪರೀಕ್ಷೆ ಹಾಗೂ ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ; ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya
error: Content is protected !!