July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

ಕೊಕ್ಕಡ: ಕುಡಿದ ಮತ್ತಿನಲ್ಲಿ ಪಶುಪರಿವೀಕ್ಷಕ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ.‌ ‌‌ಅನಾರೋಗ್ಯದಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮೇ 13ರಂದು ಕೊಕ್ಕಡಕ್ಕೆ ಬಂದ ಕೃಷ್ಣ ಅವರಿಗೆ ಅಲ್ಲೇ ಕುಡಿದ ಮತ್ತಿನಲ್ಲಿದ್ದ ಕೊಕ್ಕಡದ ಪಶುಪರಿವೀಕ್ಷಕ ಡಾ.ಕುಮಾರ್ ಎಂಬವರು ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಅಸ್ವಸ್ಥ ಗೊಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ದೆಂದು ವರದಿಯಾಗಿದೆ. ಧರ್ಮಸ್ಥಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.ಮೃತರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಸಹೋದರ ಇದ್ದಾರೆ.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ನಡ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya
error: Content is protected !!