25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿದ ಪ್ರಕರಣ ಕುದ್ಯಾಡಿಯಲ್ಲಿ ನಡೆದಿದೆ.

ಕುದ್ಯಾಡಿ ಗ್ರಾಮ ಪಿಲ್ಯ ನಿವಾಸಿ ನೀತಾ (34) ಎಂಬವರು ಮೇ 11 ರಂದು ಮಧ್ಯಾಹ್ನ ತನ್ನ ಮನೆಗೆ ಬೀಗ ಹಾಕಿ ತವರು ಮನೆಗೆ ಹೋಗಿದ್ದರು.ಮೇ 13ರಂದು ಮನೆಯ ಬೀಗ ಒಡೆದಿರುವ ಬಗ್ಗೆ ನೆರೆಮನೆಯರವರು ಕರೆ ಮಾಡಿದ್ದು, ಮನೆಗೆ ಬಂದು ಪರಿಶೀಲನೆ ನಡೆಸಿದಾಗ,ಮನೆಯ ಮುಂಭಾಗದ ಬಾಗಿಲಿನ ಬೀಗವನ್ನು ಯಾವುದೇ ಆಯುಧದಿಂದ ಮುರಿದು,ಒಳ ಪ್ರವೇಶಿಸಿ ಬೀರುವಿನ ಬೀಗವನ್ನು ತೆರೆದು, ಅದರಲ್ಲಿದ್ದ ಅಂದಾಜು 1,98,000 ರೂ. ಮೌಲ್ಯದ 33 ಗ್ರಾಂ ಚಿನ್ನಾಭರಣಗಳು ಹಾಗೂ 40,000 ರೂ. ನಗದು ಹಣವನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದೆ.ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ತನಿಖೆ ನಡೆಸಲಾಗುತ್ತಿದೆ.

Related posts

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!