37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿದ ಪ್ರಕರಣ ಕುದ್ಯಾಡಿಯಲ್ಲಿ ನಡೆದಿದೆ.

ಕುದ್ಯಾಡಿ ಗ್ರಾಮ ಪಿಲ್ಯ ನಿವಾಸಿ ನೀತಾ (34) ಎಂಬವರು ಮೇ 11 ರಂದು ಮಧ್ಯಾಹ್ನ ತನ್ನ ಮನೆಗೆ ಬೀಗ ಹಾಕಿ ತವರು ಮನೆಗೆ ಹೋಗಿದ್ದರು.ಮೇ 13ರಂದು ಮನೆಯ ಬೀಗ ಒಡೆದಿರುವ ಬಗ್ಗೆ ನೆರೆಮನೆಯರವರು ಕರೆ ಮಾಡಿದ್ದು, ಮನೆಗೆ ಬಂದು ಪರಿಶೀಲನೆ ನಡೆಸಿದಾಗ,ಮನೆಯ ಮುಂಭಾಗದ ಬಾಗಿಲಿನ ಬೀಗವನ್ನು ಯಾವುದೇ ಆಯುಧದಿಂದ ಮುರಿದು,ಒಳ ಪ್ರವೇಶಿಸಿ ಬೀರುವಿನ ಬೀಗವನ್ನು ತೆರೆದು, ಅದರಲ್ಲಿದ್ದ ಅಂದಾಜು 1,98,000 ರೂ. ಮೌಲ್ಯದ 33 ಗ್ರಾಂ ಚಿನ್ನಾಭರಣಗಳು ಹಾಗೂ 40,000 ರೂ. ನಗದು ಹಣವನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದೆ.ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ತನಿಖೆ ನಡೆಸಲಾಗುತ್ತಿದೆ.

Related posts

ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Suddi Udaya
error: Content is protected !!