22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿದ ಪ್ರಕರಣ ಕುದ್ಯಾಡಿಯಲ್ಲಿ ನಡೆದಿದೆ.

ಕುದ್ಯಾಡಿ ಗ್ರಾಮ ಪಿಲ್ಯ ನಿವಾಸಿ ನೀತಾ (34) ಎಂಬವರು ಮೇ 11 ರಂದು ಮಧ್ಯಾಹ್ನ ತನ್ನ ಮನೆಗೆ ಬೀಗ ಹಾಕಿ ತವರು ಮನೆಗೆ ಹೋಗಿದ್ದರು.ಮೇ 13ರಂದು ಮನೆಯ ಬೀಗ ಒಡೆದಿರುವ ಬಗ್ಗೆ ನೆರೆಮನೆಯರವರು ಕರೆ ಮಾಡಿದ್ದು, ಮನೆಗೆ ಬಂದು ಪರಿಶೀಲನೆ ನಡೆಸಿದಾಗ,ಮನೆಯ ಮುಂಭಾಗದ ಬಾಗಿಲಿನ ಬೀಗವನ್ನು ಯಾವುದೇ ಆಯುಧದಿಂದ ಮುರಿದು,ಒಳ ಪ್ರವೇಶಿಸಿ ಬೀರುವಿನ ಬೀಗವನ್ನು ತೆರೆದು, ಅದರಲ್ಲಿದ್ದ ಅಂದಾಜು 1,98,000 ರೂ. ಮೌಲ್ಯದ 33 ಗ್ರಾಂ ಚಿನ್ನಾಭರಣಗಳು ಹಾಗೂ 40,000 ರೂ. ನಗದು ಹಣವನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದೆ.ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ತನಿಖೆ ನಡೆಸಲಾಗುತ್ತಿದೆ.

Related posts

ಶಿರ್ಲಾಲು ನಿವಾಸಿ ಜಯಂತಿ ಹೃದಯಾಘಾತದಿಂದ ನಿಧನ

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಭೇಟಿ

Suddi Udaya

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

Suddi Udaya
error: Content is protected !!