25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

ಶಿಶಿಲ: ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ, ದಭೆ೯ತಡ್ಕ ಇದರ ಚಿತ್ಪಾವನ ಸಭಾ ಸಭಾಭವನದಲ್ಲಿ ಮೇ3ರಿಂದ ನಡೆಯುತ್ತಿದ್ದ ‘ವೇದ ಕುಸುಮ’ಶಿಬಿರವು ಮೇ 12ರಂದು ಸಂಪನ್ನಗೊಂಡಿತು.

ಶಿಶಿಲ ಸೀಮಾ ಚಿತ್ಪಾವನ ಸಮಾಜ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಶಿಬಿರದಲ್ಲಿ ಬೆಂಗಳೂರು, ಕಾಕ೯ಳ, ಬೆಳ್ತಂಗಡಿ, ಪುತ್ತೂರು ತಾಲೂಕಿನಿಂದ ಸಮಾಜದ 20 ಮಂದಿ ಭಾಗವಹಿಸಿದ್ದರು. ಶಿಬಿರದಲ್ಲಿ ಸಂಧ್ಯಾವಂದನೆ, ಅಥವ೯ಶೀಷ೯, ಗಣಪತಿ ಸೂಕ್ತ,ಶ್ಲೋಕಗಳು, ಪುರುಷ ಸೂಕ್ತಗಳನ್ನು ಕಲಿಸಲಾಯಿತು.

ಉಚಿತವಾಗಿ ನಡೆಸುವ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಶ್ರೀವರದ ಶಂಕರ ದಾಮಲೆ ಸ್ವಾಗತಿಸಿದರು. ಗುರುಗಳಾದ ಶ್ರೀಗೋಪಾಲ ಮರಾಠೆ, ಶ್ರೇಯಸ್ ಪಾಳಂದೆ , ಅಶೋಕ ಗೋಗಟೆಯವರಿಗೆ ಗುರು ದಕ್ಷಿಣೆಯನ್ನು ಶಿಬಿರಾಥಿ೯ಗಳು ನೀಡಿ ಗೌರವಿಸಿದರು.

ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್ ಸಮಯೋಚಿತವಾಗಿ ಮಾತನಾಡಿದರು. ಉದಯ ಕುಮಾರ ಅಭ್ಯಂಕಾರರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಯೋಗೀಶ ದಾಮಲೆ ನಿರೂಪಿಸಿ ವಂದಿಸಿದರು. ಶಿಬಿರಾಥಿ೯ಯವರ ಹೆತ್ತವರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಎಲ್‌.ಸಿ.ಆರ್‌. ಇಂಡಿಯನ್ ಡಿಗ್ರಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!