23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಇಲ್ಲಿಯ ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ಜನಾರ್ಧನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಇವರ ಮಾರ್ಗದರ್ಶನದಲ್ಲಿ ಸಭೆ ಹಾಗೂ ನೂತನ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ನೇಮೋತ್ಸವದ ಖರ್ಚು ವೆಚ್ಚ ಮಂಡನೆ ಹಾಗೂ ದೈವಗಳಿಗೆ ವಾರ್ಷಿಕ ಅಗೇಲು ಸೇವೆ ನೀಡುವ ಬಗ್ಗೆ ಚರ್ಚಿಸಲಾಯಿತು.


ಈ ವೇಳೆ ಮುಂದಿನ 3 ವರ್ಷಗಳ ಅವಧಿವರೆಗೆ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡುವೆಟ್ನಾಯ, ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಪಾರ, ಕಾರ್ಯದರ್ಶಿಯಾಗಿ ಚಂದ್ರನಾಯ್ಕ, ಕೋಶಾಧಿಕಾರಿಯಾಗಿ ಬಾಲಕೃಷ್ಣ ನಾಯ್ಕ ಅತ್ತಾಜೆ, ಉಪಾಧ್ಯಕ್ಷರಾಗಿ ವಾಸುಪೂಜಾರಿ ಪಾರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ತಿಮ್ಮಯ್ಯ ನಾಯ್ಕ ಪಾರ, ದೇಜಪ್ಪಪೂಜಾರಿ, ಜಯರಾಮ ನಾಯ್ಕ, ಮನು, ಜಯಂತ ನಾಯ್ಕ ಇವರನ್ನು ಆಯ್ಕೆಮಾಡಲಾಯಿತು.

Related posts

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya
error: Content is protected !!