23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

ಬೆಳ್ತಂಗಡಿ: ಈ ಸಾಲಿನ ಕರ್ನಾಟಕ ರಾಜ್ಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಧಕ್ಷಿಣ ಕನ್ನಡ ಜಿಲ್ಲೆಗೆ ಅತೀ ಹೆಚ್ಚು 624 ಅಂಕ ಗಳಿಸಿ ಎರಡನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಚಿನ್ಮಯ್ ಜಿ‌ಕೆ ಅವರನ್ನು ಬೆಳ್ತಂಗಡಿ ಮುಳಿಯ ಜ್ಯುವೆಲ್ಲರ್ಸ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಯ ಮನೆಗೆ ತೆರಳಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಉಪ ಶಾಖಾ ವ್ಯವಸ್ಥಾಪಕ ಲೋಹಿತ್ ಕುಮಾರ್ , ದಿನೇಶ್ ವಿದ್ಯಾರ್ಥಿಯ ಹೆತ್ತವರು ಉಪಸ್ಥಿತರಿದ್ದರು.

Related posts

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

Suddi Udaya

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya
error: Content is protected !!