September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

ಬೆಳ್ತಂಗಡಿ: ಈ ಸಾಲಿನ ಕರ್ನಾಟಕ ರಾಜ್ಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಧಕ್ಷಿಣ ಕನ್ನಡ ಜಿಲ್ಲೆಗೆ ಅತೀ ಹೆಚ್ಚು 624 ಅಂಕ ಗಳಿಸಿ ಎರಡನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಚಿನ್ಮಯ್ ಜಿ‌ಕೆ ಅವರನ್ನು ಬೆಳ್ತಂಗಡಿ ಮುಳಿಯ ಜ್ಯುವೆಲ್ಲರ್ಸ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಯ ಮನೆಗೆ ತೆರಳಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಉಪ ಶಾಖಾ ವ್ಯವಸ್ಥಾಪಕ ಲೋಹಿತ್ ಕುಮಾರ್ , ದಿನೇಶ್ ವಿದ್ಯಾರ್ಥಿಯ ಹೆತ್ತವರು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!