ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಚಿಬಿದ್ರೆ ಎಂಬಲ್ಲಿ ಮಿನಿ ಬಸ್ ಪಲ್ಟಿಯಾಗಿ ನಾಲ್ಕು ಮಂದಿ ಗಂಭೀರ ಹಾಗೂ ಹಲವರು ಗಾಯಗೊಂಡ ಘಟನೆ ಮೇ 12 ರಂದು ರಾತ್ರಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತಿದ್ದ ಮಿನಿ ಬಸ್ ಚಾರ್ಮಾಡಿ ಗ್ರಾಮದ ಚಿಬಿದ್ರೆ ಸಮೀಪದ ಕಾಪು ಚಡಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಈ ವೇಳೆ ಬಸ್ಸಿನಲ್ಲಿದ್ದ ನಾಲ್ಕು ಮಂದಿ ತೀವ್ರ ರೀತಿಯಲ್ಲಿ ಹಾಗೂ ಹಲವು ಮಂದಿಗೆ ಗಾಯಗಳಾಗಿವೆ. ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಗಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Comment

error: Content is protected !!