25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಚಿಬಿದ್ರೆ ಎಂಬಲ್ಲಿ ಮಿನಿ ಬಸ್ ಪಲ್ಟಿಯಾಗಿ ನಾಲ್ಕು ಮಂದಿ ಗಂಭೀರ ಹಾಗೂ ಹಲವರು ಗಾಯಗೊಂಡ ಘಟನೆ ಮೇ 12 ರಂದು ರಾತ್ರಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತಿದ್ದ ಮಿನಿ ಬಸ್ ಚಾರ್ಮಾಡಿ ಗ್ರಾಮದ ಚಿಬಿದ್ರೆ ಸಮೀಪದ ಕಾಪು ಚಡಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಈ ವೇಳೆ ಬಸ್ಸಿನಲ್ಲಿದ್ದ ನಾಲ್ಕು ಮಂದಿ ತೀವ್ರ ರೀತಿಯಲ್ಲಿ ಹಾಗೂ ಹಲವು ಮಂದಿಗೆ ಗಾಯಗಳಾಗಿವೆ. ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಗಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ :ಎಸ್.ಡಿ.ಎಂ ಪ್ರತಿಪಾದನೆಗೆ ರಾಷ್ಟಮಟ್ಟದ ಮನ್ನಣೆ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya
error: Content is protected !!