September 6, 2026
ಚಿತ್ರ ವರದಿ

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ, ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ,
ರವಿ ಆಚಾರ್ ನಿರ್ಮಾಣದ, ಅರಸೀಕೆರೆ ಉಮೇಶ್ ಅವರ ಸಹಕಾರದ, “ಇದು ನಮ್ ಶಾಲೆ”* ಚಲನಚಿತ್ರದ “ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ ಸಮಾರಂಭ ಮೇ 12ರ ಭಾನುವಾರ, ಚಾಮರಾಜಪೇಟೆಯ ‘ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂ’ನಲ್ಲಿ ನಡೆಯಿತು.
ಪೊಲೀಸ್ ಅಧಿಕಾರಿ ರವಿ ಡಿ ಚೆನ್ನಣನವರ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಏನ್ ಎಂ ಸುರೇಶ್, ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿ ಭಕ್ತ ಮಂಡಳಿ ಅಧ್ಯಕ್ಷರಾದ ಕರಿಸಿದ್ಧಪ್ಪನವರು, ನಮ್ಮ ಸಂಗೀತ ನಿರ್ದೇಶಕ ಹಿತನ್ ಹಾಸನ್, ಛಾಯಾಗ್ರಾಹಕರದ ನಾಗರಾಜ ಅದವಾನಿ, ಕಲಾವಿದರು, ತಂತ್ರಜ್ಞರು, ಪಿ ಆರ್ ಓ ಸುಧೀoದ್ರ ವೆಂಕಟೇಶ್, ಪ್ರೊಡಕ್ಷನ್ ಮ್ಯಾನೇಜರ್ ಸತೀಶ್ ಬ್ರಹ್ಮಾವರ್, ಸ್ವರ ಆಡಿಯೋ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್ ಹಾಗೂ ಇತರ ಗಣ್ಯರು ಭಾಗವಹಿಸಿ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು.
ಸ್ನೇಹ ನೀಲಪ್ಪ ಗೌಡ ಅವರು ಕಾರ್ಯಕ್ರಮ ನಿರ್ವಹಿಸಿದರು.
“ಸ್ವರ ಆಡಿಯೋ” ಹಾಡುಗಳನ್ನು ಹೊರ ತಂದಿದೆ.

Related posts

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!