July 23, 2026
ಚಿತ್ರ ವರದಿ

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

ಬೆಳ್ತಂಗಡಿ: ಶ್ರೀ ಜೇನುಕಲ್ ಪ್ರೊಡಕ್ಷನ್ ಅವರ, ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ,
ರವಿ ಆಚಾರ್ ನಿರ್ಮಾಣದ, ಅರಸೀಕೆರೆ ಉಮೇಶ್ ಅವರ ಸಹಕಾರದ, “ಇದು ನಮ್ ಶಾಲೆ”* ಚಲನಚಿತ್ರದ “ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ ಸಮಾರಂಭ ಮೇ 12ರ ಭಾನುವಾರ, ಚಾಮರಾಜಪೇಟೆಯ ‘ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂ’ನಲ್ಲಿ ನಡೆಯಿತು.
ಪೊಲೀಸ್ ಅಧಿಕಾರಿ ರವಿ ಡಿ ಚೆನ್ನಣನವರ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಏನ್ ಎಂ ಸುರೇಶ್, ಶ್ರೀ ಜೇನುಕಲ್ ಸಿದ್ದೇಶ್ವರ ಸ್ವಾಮಿ ಭಕ್ತ ಮಂಡಳಿ ಅಧ್ಯಕ್ಷರಾದ ಕರಿಸಿದ್ಧಪ್ಪನವರು, ನಮ್ಮ ಸಂಗೀತ ನಿರ್ದೇಶಕ ಹಿತನ್ ಹಾಸನ್, ಛಾಯಾಗ್ರಾಹಕರದ ನಾಗರಾಜ ಅದವಾನಿ, ಕಲಾವಿದರು, ತಂತ್ರಜ್ಞರು, ಪಿ ಆರ್ ಓ ಸುಧೀoದ್ರ ವೆಂಕಟೇಶ್, ಪ್ರೊಡಕ್ಷನ್ ಮ್ಯಾನೇಜರ್ ಸತೀಶ್ ಬ್ರಹ್ಮಾವರ್, ಸ್ವರ ಆಡಿಯೋ ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್ ಹಾಗೂ ಇತರ ಗಣ್ಯರು ಭಾಗವಹಿಸಿ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು.
ಸ್ನೇಹ ನೀಲಪ್ಪ ಗೌಡ ಅವರು ಕಾರ್ಯಕ್ರಮ ನಿರ್ವಹಿಸಿದರು.
“ಸ್ವರ ಆಡಿಯೋ” ಹಾಡುಗಳನ್ನು ಹೊರ ತಂದಿದೆ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಪಣಕಜೆ ಸಬರಬೈಲು ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya
error: Content is protected !!