25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

ಕೊಕ್ಕಡ: ಕುಡಿದ ಮತ್ತಿನಲ್ಲಿ ಪಶುಪರಿವೀಕ್ಷಕ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ.‌ ‌‌ಅನಾರೋಗ್ಯದಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮೇ 13ರಂದು ಕೊಕ್ಕಡಕ್ಕೆ ಬಂದ ಕೃಷ್ಣ ಅವರಿಗೆ ಅಲ್ಲೇ ಕುಡಿದ ಮತ್ತಿನಲ್ಲಿದ್ದ ಕೊಕ್ಕಡದ ಪಶುಪರಿವೀಕ್ಷಕ ಡಾ.ಕುಮಾರ್ ಎಂಬವರು ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಅಸ್ವಸ್ಥ ಗೊಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ದೆಂದು ವರದಿಯಾಗಿದೆ. ಧರ್ಮಸ್ಥಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.ಮೃತರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಸಹೋದರ ಇದ್ದಾರೆ.

Related posts

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

Suddi Udaya

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

Suddi Udaya
error: Content is protected !!