July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿದ ಪ್ರಕರಣ ಕುದ್ಯಾಡಿಯಲ್ಲಿ ನಡೆದಿದೆ.

ಕುದ್ಯಾಡಿ ಗ್ರಾಮ ಪಿಲ್ಯ ನಿವಾಸಿ ನೀತಾ (34) ಎಂಬವರು ಮೇ 11 ರಂದು ಮಧ್ಯಾಹ್ನ ತನ್ನ ಮನೆಗೆ ಬೀಗ ಹಾಕಿ ತವರು ಮನೆಗೆ ಹೋಗಿದ್ದರು.ಮೇ 13ರಂದು ಮನೆಯ ಬೀಗ ಒಡೆದಿರುವ ಬಗ್ಗೆ ನೆರೆಮನೆಯರವರು ಕರೆ ಮಾಡಿದ್ದು, ಮನೆಗೆ ಬಂದು ಪರಿಶೀಲನೆ ನಡೆಸಿದಾಗ,ಮನೆಯ ಮುಂಭಾಗದ ಬಾಗಿಲಿನ ಬೀಗವನ್ನು ಯಾವುದೇ ಆಯುಧದಿಂದ ಮುರಿದು,ಒಳ ಪ್ರವೇಶಿಸಿ ಬೀರುವಿನ ಬೀಗವನ್ನು ತೆರೆದು, ಅದರಲ್ಲಿದ್ದ ಅಂದಾಜು 1,98,000 ರೂ. ಮೌಲ್ಯದ 33 ಗ್ರಾಂ ಚಿನ್ನಾಭರಣಗಳು ಹಾಗೂ 40,000 ರೂ. ನಗದು ಹಣವನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದೆ.ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಲಯನ್ಸ್ ಫೌಂಡೇಶನ್ ವತಿಯಿಂದ ಬೆಳ್ತಂಗಡಿ ಲಯನ್ಸ್ ಭವನ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ. 5 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya
error: Content is protected !!