April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

ಶಿಶಿಲ: ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ, ದಭೆ೯ತಡ್ಕ ಇದರ ಚಿತ್ಪಾವನ ಸಭಾ ಸಭಾಭವನದಲ್ಲಿ ಮೇ3ರಿಂದ ನಡೆಯುತ್ತಿದ್ದ ‘ವೇದ ಕುಸುಮ’ಶಿಬಿರವು ಮೇ 12ರಂದು ಸಂಪನ್ನಗೊಂಡಿತು.

ಶಿಶಿಲ ಸೀಮಾ ಚಿತ್ಪಾವನ ಸಮಾಜ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಶಿಬಿರದಲ್ಲಿ ಬೆಂಗಳೂರು, ಕಾಕ೯ಳ, ಬೆಳ್ತಂಗಡಿ, ಪುತ್ತೂರು ತಾಲೂಕಿನಿಂದ ಸಮಾಜದ 20 ಮಂದಿ ಭಾಗವಹಿಸಿದ್ದರು. ಶಿಬಿರದಲ್ಲಿ ಸಂಧ್ಯಾವಂದನೆ, ಅಥವ೯ಶೀಷ೯, ಗಣಪತಿ ಸೂಕ್ತ,ಶ್ಲೋಕಗಳು, ಪುರುಷ ಸೂಕ್ತಗಳನ್ನು ಕಲಿಸಲಾಯಿತು.

ಉಚಿತವಾಗಿ ನಡೆಸುವ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಶ್ರೀವರದ ಶಂಕರ ದಾಮಲೆ ಸ್ವಾಗತಿಸಿದರು. ಗುರುಗಳಾದ ಶ್ರೀಗೋಪಾಲ ಮರಾಠೆ, ಶ್ರೇಯಸ್ ಪಾಳಂದೆ , ಅಶೋಕ ಗೋಗಟೆಯವರಿಗೆ ಗುರು ದಕ್ಷಿಣೆಯನ್ನು ಶಿಬಿರಾಥಿ೯ಗಳು ನೀಡಿ ಗೌರವಿಸಿದರು.

ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್ ಸಮಯೋಚಿತವಾಗಿ ಮಾತನಾಡಿದರು. ಉದಯ ಕುಮಾರ ಅಭ್ಯಂಕಾರರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಯೋಗೀಶ ದಾಮಲೆ ನಿರೂಪಿಸಿ ವಂದಿಸಿದರು. ಶಿಬಿರಾಥಿ೯ಯವರ ಹೆತ್ತವರು ಉಪಸ್ಥಿತರಿದ್ದರು.

Related posts

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!