23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

ಶಿಶಿಲ: ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ, ದಭೆ೯ತಡ್ಕ ಇದರ ಚಿತ್ಪಾವನ ಸಭಾ ಸಭಾಭವನದಲ್ಲಿ ಮೇ3ರಿಂದ ನಡೆಯುತ್ತಿದ್ದ ‘ವೇದ ಕುಸುಮ’ಶಿಬಿರವು ಮೇ 12ರಂದು ಸಂಪನ್ನಗೊಂಡಿತು.

ಶಿಶಿಲ ಸೀಮಾ ಚಿತ್ಪಾವನ ಸಮಾಜ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಶಿಬಿರದಲ್ಲಿ ಬೆಂಗಳೂರು, ಕಾಕ೯ಳ, ಬೆಳ್ತಂಗಡಿ, ಪುತ್ತೂರು ತಾಲೂಕಿನಿಂದ ಸಮಾಜದ 20 ಮಂದಿ ಭಾಗವಹಿಸಿದ್ದರು. ಶಿಬಿರದಲ್ಲಿ ಸಂಧ್ಯಾವಂದನೆ, ಅಥವ೯ಶೀಷ೯, ಗಣಪತಿ ಸೂಕ್ತ,ಶ್ಲೋಕಗಳು, ಪುರುಷ ಸೂಕ್ತಗಳನ್ನು ಕಲಿಸಲಾಯಿತು.

ಉಚಿತವಾಗಿ ನಡೆಸುವ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಶ್ರೀವರದ ಶಂಕರ ದಾಮಲೆ ಸ್ವಾಗತಿಸಿದರು. ಗುರುಗಳಾದ ಶ್ರೀಗೋಪಾಲ ಮರಾಠೆ, ಶ್ರೇಯಸ್ ಪಾಳಂದೆ , ಅಶೋಕ ಗೋಗಟೆಯವರಿಗೆ ಗುರು ದಕ್ಷಿಣೆಯನ್ನು ಶಿಬಿರಾಥಿ೯ಗಳು ನೀಡಿ ಗೌರವಿಸಿದರು.

ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್ ಸಮಯೋಚಿತವಾಗಿ ಮಾತನಾಡಿದರು. ಉದಯ ಕುಮಾರ ಅಭ್ಯಂಕಾರರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಯೋಗೀಶ ದಾಮಲೆ ನಿರೂಪಿಸಿ ವಂದಿಸಿದರು. ಶಿಬಿರಾಥಿ೯ಯವರ ಹೆತ್ತವರು ಉಪಸ್ಥಿತರಿದ್ದರು.

Related posts

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಜನಮಂಗಲ ಸಲಕರಣೆ ವಿತರಣೆ

Suddi Udaya

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya
error: Content is protected !!