23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಶಿಕ್ಷಣ ಹಾಗೂ ಸಂಸದೀಯ ವ್ಯವಹಾರಗಳ ಮಾಜಿ ಸಚಿವ ಸುರೇಶ್ ಕುಮಾರ್ ಮೇ ೧೪ ಸಂಕ್ರಮಣದಂದು ಭೇಟಿ ನೀಡಿ ದೈವದ ಪ್ರಸಾದ ಸ್ವೀಕರಿಸಿದರು.


ಕ್ಷೇತ್ರದ ವತಿಯಿಂದ ಅಕ್ಷಯರಾಜ್ ಮಾಜಿ ಸಚಿವರನ್ನು ಬರಮಾಡಿಕೊಂಡರು. ಈ ಸಂದರ್ಭ ಅಳದಂಗಡಿ ಸಿಎ ಬ್ಯಾಂಕ್‌ನ ಮಾಜಿ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು,ಪ್ರಮುಖರಾದ ಸುಪ್ರಿತ್ ಜೈನ್,ಓಂಕಾರ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya
error: Content is protected !!