23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

ಬೆಳ್ತಂಗಡಿ :ಗೇರುಕಟ್ಟೆ ಸಮೀಪದ ಸಂಬೋಳ್ಯ ತಿರುವು ರಸ್ತೆಯ ಪಕ್ಕದ ಮಣ್ಣಿನ ದಿಣ್ಣೆಗೆ ಇನ್ನೋವ ಕಾರು ಡಿಕ್ಕಿಯಾದ ಘಟನೆ ಮೇ.14 ರಂದು ಸಂಜೆ ನಡೆಯಿತು.

ಪುತ್ತೂರು ತಾಲೂಕಿನ ಕಬಕದ ಅನ್ವರ್ ತಮ್ಮ ಇನೋವ ಕಾರಿನಲ್ಲಿ (ಕೆ.ಎ.೦೩. ಎನ್.ಸಿ ೯೬೬೧) ಕುಟುಂಬದ ಸದಸ್ಯರೊಂದಿಗೆ ಬೆಳ್ತಂಗಡಿ ಕಾಜೂರು ದರ್ಗಾ ಝಿಯಾರತ್ ಯಾತ್ರೆ ಮುಗಿಸಿ ಕಬಕ ತಮ್ಮ ಊರಿಗೆ ಗುರುವಾಯನಕೆರೆ, ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಮೂಲಕ ಹೋಗುತ್ತಿದ್ದಾಗ ಗೇರುಕಟ್ಚೆ ಸಮೀಪದ ಸಂಬೋಳ್ಯ ರಸ್ತೆಯ ಪಕ್ಕದ ಡಿಕ್ಕಿಯಾಗಿದೆ.ಕಾರಿನಲ್ಲಿ ಚಾಲಕ ಸೇರಿ ಇಬ್ಬರು ಜನ ಗಂಡಸರು ಇಬ್ಬರು ಹೆಂಗಸರು,2ಮಕ್ಕಳು, 1ಚಿಕ್ಕ ಮಗು ಸೇರಿ ಸಣ್ಣ, ಪುಟ್ಟ ಗಾಯಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ.

ಘಟನಾ ಸ್ಥಳದಲ್ಲಿ ವಿದ್ಯುತ್ ಟವರ್ ಹಾಗೂ ವಿದ್ಯುತ್ ಕಂಬಗಳ ಮಧ್ಯೆ ಕೂದಲೇಳೆವ ಅಂತರದಲ್ಲಿದ್ದು ಅದೃಷ್ಟವಶಾತ್ ದೊಡ್ಡ ಆನಾಹುತ ತಪ್ಪಿದೆ.ಚಾಲಕ ನಿದ್ದೆ ಮಂಪರಿನಲ್ಲಿದ್ದು ಅತೀ ವೇಗವಾಗಿ ಕಾರು ಡಿಕ್ಕಿ ಯಾಗಲು ಕಾರಣವೆಂದು ಸ್ಥಳೀಯ ಪ್ರತ್ಯೇಕ್ಷದರ್ಶಿಗಳು ಅಭಿಪ್ರಾಯ ಪಟ್ಟರು.

Related posts

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya
error: Content is protected !!